30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

ಕೊಕ್ಕಡ: ಇಲ್ಲಿಯ ಪೂವಾಜೆ ನಿವಾಸಿ ರುಕ್ಮಯ್ಯ ಗೌಡ(88ವ) ರವರು ಅಸೌಖ್ಯದಿಂದ ಇಂದು (ಜೂ.9)ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು ಇತ್ತೀಚೆಗೆ ಸಹಕಾರಿ ಸಂಘದಿಂದ ಉತ್ತಮ ಕೃಷಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿತ್ತು. ಸುಮಾರು 45 ವರ್ಷಗಳ ಮೇಲೂ ಮಾಸ್ತಿಕಲ್ಲು ಮಜಲು ಗ್ರಾಮ ದೈವಗಳ ನೇಮೋತ್ಸವದಂದು ದೈವಗಳ ಸೇವೆಗಳನ್ನು ಮಾಡಿಕೊಂಡು ಬಂದಿರುತ್ತಾರೆ. ಇವರ ಈ ಸೇವೆಗೆ ಕಳೆದ ವರ್ಷ ಸೇವಾ ಟ್ರಸ್ಟ್ ವತಿಯಿಂದ ಗ್ರಾಮಸ್ಥರು ಸೇರಿ ಸನ್ಮಾನಿಸಿರುತ್ತಾರೆ.

ಮೃತರು ಪತ್ನಿ ಚಂದ್ರಾವತಿ, ಮೂವರು ಪುತ್ರರಾದ ಹೊನ್ನಪ್ಪ ಗೌಡ, ತಿಮ್ಮಪ್ಪ ಗೌಡ, ಧರ್ಮಸ್ಥಳ ಮೆಸ್ಕಾಂ ಉದ್ಯೋಗಿ ರಮೇಶ್ ಗೌಡ, ಪುತ್ರಿಯರಾದ ಲಲಿತಾ, ಯಮುನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya
error: Content is protected !!