24.6 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಇತ್ತೀಚೆಗೆ ನಿಧನರಾದ ಸುಧಾಕರ ರವರ ಕುಟುಂಬಸ್ಥರಿಗೆ ಪಿ.ಎಂ.ಜೆ.ಜೆ.ವೈ ಯೋಜನೆಯಡಿಯಲ್ಲಿ ವಿಮಾ ಪರಿಹಾರ ವಿತರಣೆ

ಬೆಳ್ತಂಗಡಿ : ನಾವರ ಗ್ರಾಮದ ಪೋಯಿದೆಲು ನಿವಾಸಿ ದೇವಪ್ಪ ಯಾನೆ ಸುಧಾಕರ ಇವರು ಇತೀಚೆಗೆ ರಿಕ್ಷಾ ಅಪಘಾತದಿಂದ ಮೃತ ಪಟ್ಟಿರುತ್ತಾರೆ. ಇವರ ಕುಟುಂಬದವರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯಡಿಯಲ್ಲಿ ವಿಮಾ ಪರಿಹಾರ ಮೊತ್ತ ರೂ.2ಲಕ್ಷ ವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಳದಂಗಡಿ ಶಾಖೆಯ ಸಿಬ್ಬಂದಿಗಳು ಹಾಗೂ ಅಳದಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ಮೃತರ ತಾಯಿ , ಸಹೋದರ ಉಪಸ್ಥಿತರಿದ್ದರು.

Related posts

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya
error: Content is protected !!