23.6 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡೆಬೆಟ್ಟು ಸೇತುವೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆಯು ಜೂ. 9ರಂದು ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ.

ರಸ್ತೆ ಕೊಚ್ಚಿ ಹೋದ ಪರಿಣಾಮ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸಾರ್ವಜನಿಕರ ಕಾಲ್ನಡಿಗೆಗೂ ತೀವ್ರ ಕಷ್ಟಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ.

Related posts

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

Suddi Udaya
error: Content is protected !!