24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

ಕುವೆಟ್ಟು: ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ದಡ್ಕ ಸಮೀಪದ ನೆರಳಕಟ್ಟೆ ಎಂಬಲ್ಲಿ ಜೂ 8ರoದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಕಾರಿನಲ್ಲಿದ್ದ ಪ್ರಯಾಣಿಕರು ಧರ್ಮಸ್ಥಳ ಕಡೆಗೆ ಸಾಗುತ್ತಿದ್ದು ಎನ್ನಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ‌. ‌‌ಕಾರಿನ ಎದುರು ನಜ್ಜುಗುಜ್ಜಾಗಿದೆ

Related posts

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya
error: Content is protected !!