27 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರಿಂದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನೆ

ಬೆಳ್ತಂಗಡಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿ ಶುಭಕೋರಿದರು.

ಪ್ರಗತಿಪರ ಕೃಷಿಕ ಪೊನ್ನೆಮಾರಡ್ಡ ಮನೆಯ ರಾಜು ಶೆಟ್ಟಿ ಪಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ನಾರಾವಿ ಸೊಸೈಟಿ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಶಾಸಕರನ್ನು ಮತ್ತು ಗ್ರಾಹಕರನ್ನು ಆತ್ಮೀಯವಾಗಿ ಸ್ವಾಗತಿಸಿ, ಸೊಸೈಟಿಯ ಕಾರ್ಯವೈಖರಿ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಓ ಶಶಿಕಾಂತ್ ಜೈನ್, ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಜವರ್ಮ ಜೈನ್, ಸೊಸೈಟಿ ನಿರ್ದೇಶಕರಾದ ಸದಾನಂದ ಗೌಡ ಸುಲ್ಕೇರಿ, ಕೃಷ್ಣಪ್ಪ ಪೂಜಾರಿ ಕುತ್ಲೂರು, ವಿಠಲ ಪೂಜಾರಿ ಸಾವ್ಯ, ಉಮೇಶ್ ಎಂ.ಕೆ ನಾರಾವಿ, ರಾಜೇಂದ್ರ ಕುಮಾರ್ ನಾರಾವಿ, ಶೇಖರ್ ಕುತ್ಲೂರು, ಯಶೋದ ಕುತ್ಲೂರು, ಸುಜಲತಾ ನಾರಾವಿ, ಪದ್ಮಶ್ರೀ ಕೊಕ್ರಾಡಿ, ಸುಪ್ರಿಯಾ ನಾರಾವಿ, ಕೊಕ್ರಾಡಿ ಶಾಖಾ ಮುಖ್ಯಸ್ಥ ಶೇಖರ್, ಪ್ರಮಖರಾದ ಉದಯ ಹೆಗ್ಡೆ, ಅಭಿಜಿತ್ ಜೈನ್, ಹರೀಶ್ ಹೆಗ್ಡೆ ಸಾವ್ಯ, ಲಕ್ಷ್ಮಣ್ ಪೂಜಾರಿ ಕೊಕ್ರಾಡಿ, ಮೋಹನ್ ಹೆಗ್ಡೆ ಸಾವ್ಯ, ಸಂತೋಷ್ ಕುತ್ಲೂರು, ವಿಷ್ಣು ಕೊಕ್ರಾಡಿ, ಆಶಾಲತಾ ನಾರಾವಿ ಹಾಗೂ ಊರವರು, ಸಹಕಾರಿ ಸಂಘದ ಸದಸ್ಯರು, ಸಿಎ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಯಶೋಧರ್ ಬಂಗೇರ ನಿರೂಪಿಸಿದರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ದಶಸಂಭ್ರಮದ ಪ್ರಯುಕ್ತ ಬಿಲ್ಲವ ಸಮಾಜ ಬಾಂಧವರಿಗಾಗಿ:8 ತಂಡಗಳ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ,ಹಲವು ತಂಡಗಳು ಭಾಗಿ: ಮಾನವೀಯ ಸೇವೆಯ ಯುವವಾಹಿನಿಗೆ ರಾಜಕೀಯ ನಂಟು ಬೇಡ: ಬಿನುತಾ ಬಂಗೇರ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya
error: Content is protected !!