July 25, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

ಹೊಸ್ಮಾರು: ಧಾರ್ಮಿಕ ಕ್ಷೇತ್ರದ ಮುಂದಾಳು ಉದ್ಯಮಿ ಹೊಸ್ಮಾರು ಪ್ರೇಮ್ ಕುಮಾರ್ (65 ವ) ಅನಾರೋಗ್ಯದಿಂದ ಜೂ 9ರಂದು ನಿಧನರಾದರು‌.

ಪ್ರೇಮ್ ಕುಮಾರ್ ಅವರು ಪ್ರಗತಿ ಪರ ಕೃಷಿಕರಾಗಿ, ಉದ್ಯಮಿಯಾಗಿ, ತಾ‌.ಪಂ ಸದಸ್ಯರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ದೇವಸ್ಥಾನ, ದೈವಸ್ಥಾನದ ಅಭಿವೃದ್ಧಿ ಸಮಿತಿಯಲ್ಲಿ ತೊಡಗಿಸಿಕೊಂಡು ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!