23.9 C
ಪುತ್ತೂರು, ಬೆಳ್ತಂಗಡಿ
June 11, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ಬೆಳ್ತಂಗಡಿ: ಆರ್ಥಿಕವಾಗಿ ಹಿಂದುಳಿದು ಶಿಕ್ಷಣದಲ್ಲಿ ಅಪ್ರತಿಮ ಪ್ರತಿಭೆ ಹೊಂದಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ಸ್ಕಾಲರ್‌ಶಿಪ್ (NMMS) ಪರೀಕ್ಷೆ 2026ರಲ್ಲಿ ಶಿರ್ಲಾಲು ಶಾಲೆಯ ವಿದ್ಯಾರ್ಥಿನಿ ಕೆ.ಪುಣ್ಯಶ್ರೀ ಇವರು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ,ಎಸ್.ಡಿ.ಎಮ್.ಸಿ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya
error: Content is protected !!