23.5 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಗೇರುಕಟ್ಟೆ: ಕಳಿಯ ನ್ಯಾಯತರ್ಪು ಶಕ್ತಿ ಕೇಂದ್ರದ ವತಿಯಿಂದ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನರೇಂದ್ರ ಮೋದಿಜಿ ಅವರು 12 ವರ್ಷ ದೀರ್ಘವಾಗಿ ಭ್ರಷ್ಟಾಚಾರ ಇಲ್ಲದೆ ಆಡಳಿತ ನಡೆಸಿದ್ದು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ರಿಂದ ನಾಳ ದುರ್ಗಾಪರಮೇಶ್ವರಿ ತಾಯಿಗೆ ಹೂವಿನ ಪೂಜೆ ನೆರವೇರಿತು.

ಈ ಸಂದರ್ಭದಲ್ಲಿ ಕಳಿಯ ಕೃಷಿ ಪತ್ತಿನ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ,ಕ ಳಿಯ ನ್ಯಾಯತರ್ಪು ಹಾಲು ಸೊಸೈಟಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು, ಕಳಿಯ ಪಂಚಾಯಿತಿನ ಮಾಜಿ ಅಧ್ಯಕ್ಷರುಗಳು, ಪಂಚಾಯಿತಿ ಸದಸ್ಯರುಗಳು, ,ಕಳಿಯ ನ್ಯಾಯತರ್ಪು ಬೂತಿನ ಎಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು , ಪದಾಧಿಕಾರಿಗಳು ಹಾಗೂ ಹಿರಿಯರು ಹಾಗೂ ಎಲ್ಲಾ ಕಾರ್ಯಕರ್ತರು ಭಾಗವಹಿಸಿದರು.

Related posts

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಅನಾರೋಗ್ಯದಿಂದ ದಿವಾಕರ ಕುಲಾಲ್ ನಿಧನ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya
error: Content is protected !!