25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಗೇರುಕಟ್ಟೆ: ಕಳಿಯ ನ್ಯಾಯತರ್ಪು ಶಕ್ತಿ ಕೇಂದ್ರದ ವತಿಯಿಂದ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನರೇಂದ್ರ ಮೋದಿಜಿ ಅವರು 12 ವರ್ಷ ದೀರ್ಘವಾಗಿ ಭ್ರಷ್ಟಾಚಾರ ಇಲ್ಲದೆ ಆಡಳಿತ ನಡೆಸಿದ್ದು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ರಿಂದ ನಾಳ ದುರ್ಗಾಪರಮೇಶ್ವರಿ ತಾಯಿಗೆ ಹೂವಿನ ಪೂಜೆ ನೆರವೇರಿತು.

ಈ ಸಂದರ್ಭದಲ್ಲಿ ಕಳಿಯ ಕೃಷಿ ಪತ್ತಿನ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ,ಕ ಳಿಯ ನ್ಯಾಯತರ್ಪು ಹಾಲು ಸೊಸೈಟಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು, ಕಳಿಯ ಪಂಚಾಯಿತಿನ ಮಾಜಿ ಅಧ್ಯಕ್ಷರುಗಳು, ಪಂಚಾಯಿತಿ ಸದಸ್ಯರುಗಳು, ,ಕಳಿಯ ನ್ಯಾಯತರ್ಪು ಬೂತಿನ ಎಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು , ಪದಾಧಿಕಾರಿಗಳು ಹಾಗೂ ಹಿರಿಯರು ಹಾಗೂ ಎಲ್ಲಾ ಕಾರ್ಯಕರ್ತರು ಭಾಗವಹಿಸಿದರು.

Related posts

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya
error: Content is protected !!