July 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ

ನಾವೂರು: ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ 2026- 27 ನೇ ಸಾಲಿನ ಶೈಕ್ಷಣಿಕ ವರ್ಷದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ ಕಾರ್ಯಕ್ರಮ ಜೂ.10ರಂದು ದೇವಸ್ಥಾನ ಸನ್ನಿಧಿಯಲ್ಲಿ ನಡೆಯಿತು.

ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ದೀಪ ಬೆಳಗಿಸಿ ಶುಭ ಹಾರೈಸಿದರು. ಗೌರವ ಉಪಸ್ಥಿತಿಯಾಗಿ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ.ಬಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಸಾಲಿಯಾನ್, ಮಾಜಿ ಅಧ್ಯಕ್ಷ ಎ.ಬಿ. ಉಮೇಶ್ ಆತ್ಯಡ್ಕ, ಪ್ರಧಾನ ಕಾರ್ಯದರ್ಶಿ ಧರ್ಣಪ್ಪ ಮೂಲ್ಯ, ಜಾತ್ರಾ ಮಹೋತ್ಸವದ ಅಧ್ಯಕ್ಷ ಡಾ. ಪ್ರದೀಪ್, ಗೀತಾ ಗ್ರಾಮ ಅನುಷ್ಠಾನ ಸಮಿತಿಯ ಸಂಚಾಲಕರಾದ ಮೋಹನ್ ಬಂಗೇರ, ಮುಖ್ಯೋಪಾಧ್ಯಾಯರಾದ ರಾಜೇಂದ್ರ, ಶಿಕ್ಷಕರಾದ ಸತೀಶ್ ಸಾಲಿಯಾನ್, ಅರ್ಚಕರಾದ ದಿನೇಶ್ ಭಟ್ ಉಪಸ್ಥಿತರಿದ್ದರು.
130 ಮಕ್ಕಳು ಭಗವತಿ ಗೀತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಹರಿದಾಸ ಗಾಂಭೀರ ಅವರಿಗೆ ನರೇಂದ್ರ ಕುಮಾರ್ ಸಂಸ್ಮರಣಾ ಪ್ರಶಸ್ತಿ

Suddi Udaya
error: Content is protected !!