30.9 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವರ ಆಶ್ರಯದಲ್ಲಿ ಗರ್ಡಾಡಿ ಹಾಗೂ ಪಡಂಗಡಿ ಗ್ರಾಮದ ರೈತರಿಗೆ ರಿಯಾಯಿತಿ ದರದಲ್ಲಿ ಮೈಲು ತುತ್ತು ವಿತರಣೆ ಕಾರ್ಯಕ್ರಮ, ಹಾಗೂ ಸಂಘದ ವ್ಯಾಪ್ತಿಯ ಶಾಲೆಗಳ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮತ್ತು ಗ್ರಾಮೀಣ ಜನರಿಗೆ ಅನುಕೂಲವಾಗವಂತೆ ಸಂಘದ ಕಚೇರಿಯಲ್ಲಿ ಈ ಸ್ಟ್ಯಾಂಪ್ ಸೌಲಭ್ಯ ಕೇಂದ್ರವನ್ನು ಶಾಸಕ ಹರೀಶ್ ಪೂಂಜಾ ರವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ, ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ಬ್ಯಾಂಕಿನ ಸಿಬ್ಬಂದಿ ವರ್ಗ ಹಾಗೂ ಗ್ರಾಮದ ವ್ಯಾಪ್ತಿಯ ಶಾಲೆಗಳ ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ಬ್ಯಾಂಕಿನ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಧನ್ಯವಾದ ನೀಡಿದರು.

Related posts

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಕುಕ್ಕೇಡಿ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

Suddi Udaya

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya
error: Content is protected !!