29.3 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪೆರಿಂಜೆ : ರಸಿಕ ಕಂಬಳಿ ನಿಧನ

ಬೆಳ್ತಂಗಡಿ: ಮೂಡಬಿದಿರೆ ಮಹಾವೀರ ಕಾಲೇಜು ಬಳಿಯ ಕಂಬಳಿ ಬಾಗ್ ನಿವಾಸಿ, ಭಾರತೀಯ ಜೈನ್ ಮಿಲನ್ ವಲಯ 8ರ ನಿರ್ದೇಶಕ, ಪೆರಿಂಜೆ ಗುತ್ತು ಜಯರಾಜ ಕಂಬಳಿರವರ ಪತ್ನಿ ರಸಿಕ ಕಂಬಳಿರವರು ಇಂದು(ಜೂ.10) ನಿಧನರಾಗಿದ್ದಾರೆ.

ಮೃತರು ಪತಿ , ಮಕ್ಕಳಾದ ನೌವೇಶ್ ಕಂಬಳಿ, ನವ್ಯ ಕಂಬಳಿ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ..

Related posts

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya
error: Content is protected !!