26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಶಿರ್ಲಾಲು : ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಇದರ ವತಿಯಿಂದ ಸಿಬ್ಬಂದಿಗಳಾದ, ಕೃಷ್ಣ, ಜಯಲಕ್ಷ್ಮಿ. ಇವರ ನೇತೃತ್ವದಲ್ಲಿ 6ರಿಂದ 8ನೇ ತರಗತಿಯವರೆಗಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಾಲಾ ಬ್ಯಾಗ್ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಕರಿಯಪ್ಪ ಎ.ಕೆ ಉಪಸ್ಥಿತರಿದ್ದರು.ಅದೇ ರೀತಿ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

Suddi Udaya

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya
error: Content is protected !!