30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ನಿಯೋಗದಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ: ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್, ವಿಶ್ವಜಿತ್ ಶೆಟ್ಟಿ, ರಾಜೇಶ್ ರೈ, ಕೆ ಮತ್ತು ಕರ್ನಾಟಕ ಸರ್ಕಾರದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಯವರುಗಳನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ಮತ್ತು ಅಪರ ಸರ್ಕಾರಿ ವಕೀಲ, ಕಟ್ಟಡ ಸಮಿತಿ ಸದಸ್ಯ ಮನೋಹರ ಕುಮಾರ್ ರವರುಗಳು ಬೆಂಗಳೂರಿನಲ್ಲಿ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು, ದ ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ

ಹೆಚ್ ಟಿ ನರೇಂದ್ರ ಪ್ರಸಾದ್ ಮತ್ತು ನ್ಯಾಯಮೂರ್ತಿ ಮುರಳೀಧರ ಪೈ ಯವರುಗಳನ್ನು ಹೈಕೋರ್ಟ್ ನ ಧಾರವಾಡ ಪೀಠದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ ಗೌಡ ಮತ್ತು ಮಾಜಿ ಅಧ್ಯಕ್ಷ ವಸಂತ ಮರಕಡ ರವರು ಭೇಟಿ ಮಾಡಿ ಜೂನ್ 14 ರಂದು ನಡೆಯಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು.

Related posts

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya
error: Content is protected !!