July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಸುಮಾರು 14 ವರ್ಷ ಕಾಲ ಬೆಳ್ತಂಗಡಿಯ ಸೋಜಾ ಸಂಸ್ಥೆಯಲ್ಲಿ ಕೆಲಸ ಮಾಡಿದ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭವು ಜೂ.10 ರಂದು ಸೋಜಾ ಇಲೆಕ್ಟ್ರಾನಿಕ್ಸ್ ನ ಸಂಸ್ಥೆಯಲ್ಲಿ ನಡೆಯಿತು.

ಈ ವೇಳೆ ರಮೇಶ್ ರವರನ್ನು ಗೌರವಿಸಿ ಸಂಸ್ಥೆಯ ವತಿಯಿಂದ ರೆಫ್ರಿಜರೇಟರ್ ನ್ನು ಕೊಡುಗೆಯಾಗಿ ನೀಡಲಾಯಿತು.

ಸಮಾರಂಭದಲ್ಲಿ ಸಂತ ಲೋರೆನ್ಸ್ ಚರ್ಚ್ ಬೆಳ್ತಂಗಡಿ ಇಲ್ಲಿಯ ಪ್ರಧಾನ ಧರ್ಮಗುರುಗಳಾದ ವಂ. ಜೋಸ್ ಅಯಂಕುಡಿ, ವಿಜಯವಾಣಿ ವರದಿಗಾರ ಮನೋಹರ್ ಬಳoಜ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ ಬಿ., ಸಿವಿಲ್ ಇಂಜಿನಿಯರ್ ರಾಹುಲ್, ಸೋಜಾ ಸಂಸ್ಥೆಯ ಮಾಲೀಕರಾದ ಅಲ್ಫೋನ್ಸ್ ಫ್ರಾoಕೋ, ಮೇನೇಜರ್ ಲ್ಯಾನ್ಸಿ ಡಿ.ಸೋಜಾ, ರಮೇಶ್, ಪವಿತ್ರ, ಶಶಿಕಲಾ, ಹಾಗೂ, ಕು. ಮೀನಾಕ್ಷಿ ಹಾಜರಿದ್ದರು.

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

Suddi Udaya

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya
error: Content is protected !!