25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಸುಮಾರು 14 ವರ್ಷ ಕಾಲ ಬೆಳ್ತಂಗಡಿಯ ಸೋಜಾ ಸಂಸ್ಥೆಯಲ್ಲಿ ಕೆಲಸ ಮಾಡಿದ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭವು ಜೂ.10 ರಂದು ಸೋಜಾ ಇಲೆಕ್ಟ್ರಾನಿಕ್ಸ್ ನ ಸಂಸ್ಥೆಯಲ್ಲಿ ನಡೆಯಿತು.

ಈ ವೇಳೆ ರಮೇಶ್ ರವರನ್ನು ಗೌರವಿಸಿ ಸಂಸ್ಥೆಯ ವತಿಯಿಂದ ರೆಫ್ರಿಜರೇಟರ್ ನ್ನು ಕೊಡುಗೆಯಾಗಿ ನೀಡಲಾಯಿತು.

ಸಮಾರಂಭದಲ್ಲಿ ಸಂತ ಲೋರೆನ್ಸ್ ಚರ್ಚ್ ಬೆಳ್ತಂಗಡಿ ಇಲ್ಲಿಯ ಪ್ರಧಾನ ಧರ್ಮಗುರುಗಳಾದ ವಂ. ಜೋಸ್ ಅಯಂಕುಡಿ, ವಿಜಯವಾಣಿ ವರದಿಗಾರ ಮನೋಹರ್ ಬಳoಜ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ ಬಿ., ಸಿವಿಲ್ ಇಂಜಿನಿಯರ್ ರಾಹುಲ್, ಸೋಜಾ ಸಂಸ್ಥೆಯ ಮಾಲೀಕರಾದ ಅಲ್ಫೋನ್ಸ್ ಫ್ರಾoಕೋ, ಮೇನೇಜರ್ ಲ್ಯಾನ್ಸಿ ಡಿ.ಸೋಜಾ, ರಮೇಶ್, ಪವಿತ್ರ, ಶಶಿಕಲಾ, ಹಾಗೂ, ಕು. ಮೀನಾಕ್ಷಿ ಹಾಜರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಕ್ಲಾರಿಯನ್ ಕಂಪೆನಿಯ ಏರಿಯಾ ಸೇಲ್ಸ್ ಮ್ಯಾನೇಜರ್ ಮಹೇಶ್ ಭೇಟಿ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಉಜಿರೆ ಎಸ್.ಡಿ ಎಂ ಮಹಿಳಾ ಐ.ಟಿ.ಐ ಕಾಲೇಜಿನ ಓರಿಯಂಟೇಷನ್ ಹಾಗೂ ಕಾನ್ವಕೇಷನ್ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya
error: Content is protected !!