July 26, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆ(ಜೂ.11): ವಿದ್ಯುತ್ ನಿಲುಗಡೆ

ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಲ್ಲಿ ನಿಯತಕಾಲಿಕ ನಿರ್ವಹಣೆಯನ್ನು ಹಮ್ಮಿಕೊಂಡಿರುವುದರಿಂದ ಹಾಗೂ ಚಾರ್ಮಾಡಿ-ಪುಂಜಾಲಕಟ್ಟೆ ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ,

11ಕೆವಿ ಫೀಡರುಗಳಾದ ಕೊಲ್ಲಿ, ಬಂಗಾಡಿ, ಲಾಯಿಲ, ಕುವೆಟ್ಟು, ಗೇರುಕಟ್ಟೆ, ಮಡಂತ್ಯಾರು, ಬಳ್ಳಮಂಜ, ನಾರಾವಿ, ಶಿರ್ಲಾಲು, ಅಳದಂಗಡಿ, ಪಡಂಗಡಿ, ಪುಂಜಾಲಕಟ್ಟೆ, ಸೋಣಂದೂರು ಫೀಡರುಗಳಲ್ಲಿ ಜೂ.11ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

Suddi Udaya

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya
error: Content is protected !!