July 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪೆರಿಂಜೆ : ರಸಿಕ ಕಂಬಳಿ ನಿಧನ

ಬೆಳ್ತಂಗಡಿ: ಮೂಡಬಿದಿರೆ ಮಹಾವೀರ ಕಾಲೇಜು ಬಳಿಯ ಕಂಬಳಿ ಬಾಗ್ ನಿವಾಸಿ, ಭಾರತೀಯ ಜೈನ್ ಮಿಲನ್ ವಲಯ 8ರ ನಿರ್ದೇಶಕ, ಪೆರಿಂಜೆ ಗುತ್ತು ಜಯರಾಜ ಕಂಬಳಿರವರ ಪತ್ನಿ ರಸಿಕ ಕಂಬಳಿರವರು ಇಂದು(ಜೂ.10) ನಿಧನರಾಗಿದ್ದಾರೆ.

ಮೃತರು ಪತಿ , ಮಕ್ಕಳಾದ ನೌವೇಶ್ ಕಂಬಳಿ, ನವ್ಯ ಕಂಬಳಿ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ..

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya
error: Content is protected !!