23 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

ಕುವೆಟ್ಟು: ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಸುಧೀರ್ಘವಾಗಿ ಸೇವೆ ಸಲ್ಲಿಸಿದ ಹಿನ್ನಲೆಯಲ್ಲಿ ಕುವೆಟ್ಟು ಶಕ್ತಿ ಕೇಂದ್ರದ ವತಿಯಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ದೀರ್ಘಾಯಸ್ಸುಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕುವೆಟ್ಟು ಶಕ್ತಿಕೇಂದ್ರ ಅಧ್ಯಕ್ಷರಾದ ಗಣೇಶ್ ಕೆ., ಪ್ರದೀಪ್ ಶೆಟ್ಟಿ , ವಿಠಲ್ ಆಚಾರ್ಯ , ವಡಿವೇಲು , ವಸಂತ್ ಶೆಟ್ಟಿ, ಮಂಜುನಾಥ್ ಕುಂಬ್ಳೆ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಭಾರೀ ಮಳೆ ಹಿನ್ನೆಲೆ: ನಾಳೆ(ಜು.17)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!