July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಲ್ಮಂಜ : ಬಿಜೆಪಿ 87ನೇ ಬೂತಿನ ವತಿಯಿಂದ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಇಂದು (ಜೂನ್ 10) ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಂದಿನ ದಿನಗಳಲ್ಲೂ ಪ್ರದಾನಿ ನರೇಂದ್ರ ಮೋದಿಯವರು ಇನ್ನು ಹೆಚ್ಚು ವರ್ಷಗಳ ಕಾಲ ದೇಶದ ಸೇವೆ ಮಾಡಲು ಹಾಗೂ ಅವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ದೊರೆಯಲಿ ಎಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಘವೇಂದ್ರ ಗೌಡ ಊಂಕ್ರೊಟ್ಟು, ಸತ್ಯ, ಚೇತನ್ ಅಲೆಕ್ಕಿ, ರಾಧಾಕೃಷ್ಣ ಗೌಡ, ಉಪಸ್ಥಿತರಿದ್ದರು.

Related posts

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya
error: Content is protected !!