29.2 C
ಪುತ್ತೂರು, ಬೆಳ್ತಂಗಡಿ
September 9, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬAಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲುಗೆ ಸೇರಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು ಡಿಸೆಂಬರ್ ೨೦೨೩ ರಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬAಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.೭ ರಂದು ದೂರು ನೀಡಿದ್ದರು.

ಪ್ರಕರಣದ ಬಗ್ಗೆ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮದ ಗ್ರಾಮೀಣ ಅಂಚೆ ವಿತರಕ ಆಗಿರುವ ವಿವಾಹಿತ ಸುರೇಶ್(೩೫) ಎಂಬಾತನನ್ನು ಕಳೆಂಜದಲ್ಲಿ ಜೂ.೮ ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸಿ ಜೂ.೯ ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪ್ರಭಾರ ಸಬ್ ಇನ್ಸ್ಪೆಕ್ಟರ್ ಕಿಶೋರ್.ಪಿ, ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya
error: Content is protected !!