July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಸುಮಾರು 14 ವರ್ಷ ಕಾಲ ಬೆಳ್ತಂಗಡಿಯ ಸೋಜಾ ಸಂಸ್ಥೆಯಲ್ಲಿ ಕೆಲಸ ಮಾಡಿದ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭವು ಜೂ.10 ರಂದು ಸೋಜಾ ಇಲೆಕ್ಟ್ರಾನಿಕ್ಸ್ ನ ಸಂಸ್ಥೆಯಲ್ಲಿ ನಡೆಯಿತು.

ಈ ವೇಳೆ ರಮೇಶ್ ರವರನ್ನು ಗೌರವಿಸಿ ಸಂಸ್ಥೆಯ ವತಿಯಿಂದ ರೆಫ್ರಿಜರೇಟರ್ ನ್ನು ಕೊಡುಗೆಯಾಗಿ ನೀಡಲಾಯಿತು.

ಸಮಾರಂಭದಲ್ಲಿ ಸಂತ ಲೋರೆನ್ಸ್ ಚರ್ಚ್ ಬೆಳ್ತಂಗಡಿ ಇಲ್ಲಿಯ ಪ್ರಧಾನ ಧರ್ಮಗುರುಗಳಾದ ವಂ. ಜೋಸ್ ಅಯಂಕುಡಿ, ವಿಜಯವಾಣಿ ವರದಿಗಾರ ಮನೋಹರ್ ಬಳoಜ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ ಬಿ., ಸಿವಿಲ್ ಇಂಜಿನಿಯರ್ ರಾಹುಲ್, ಸೋಜಾ ಸಂಸ್ಥೆಯ ಮಾಲೀಕರಾದ ಅಲ್ಫೋನ್ಸ್ ಫ್ರಾoಕೋ, ಮೇನೇಜರ್ ಲ್ಯಾನ್ಸಿ ಡಿ.ಸೋಜಾ, ರಮೇಶ್, ಪವಿತ್ರ, ಶಶಿಕಲಾ, ಹಾಗೂ, ಕು. ಮೀನಾಕ್ಷಿ ಹಾಜರಿದ್ದರು.

Related posts

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya
error: Content is protected !!