25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಸುಮಾರು 14 ವರ್ಷ ಕಾಲ ಬೆಳ್ತಂಗಡಿಯ ಸೋಜಾ ಸಂಸ್ಥೆಯಲ್ಲಿ ಕೆಲಸ ಮಾಡಿದ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭವು ಜೂ.10 ರಂದು ಸೋಜಾ ಇಲೆಕ್ಟ್ರಾನಿಕ್ಸ್ ನ ಸಂಸ್ಥೆಯಲ್ಲಿ ನಡೆಯಿತು.

ಈ ವೇಳೆ ರಮೇಶ್ ರವರನ್ನು ಗೌರವಿಸಿ ಸಂಸ್ಥೆಯ ವತಿಯಿಂದ ರೆಫ್ರಿಜರೇಟರ್ ನ್ನು ಕೊಡುಗೆಯಾಗಿ ನೀಡಲಾಯಿತು.

ಸಮಾರಂಭದಲ್ಲಿ ಸಂತ ಲೋರೆನ್ಸ್ ಚರ್ಚ್ ಬೆಳ್ತಂಗಡಿ ಇಲ್ಲಿಯ ಪ್ರಧಾನ ಧರ್ಮಗುರುಗಳಾದ ವಂ. ಜೋಸ್ ಅಯಂಕುಡಿ, ವಿಜಯವಾಣಿ ವರದಿಗಾರ ಮನೋಹರ್ ಬಳoಜ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ ಬಿ., ಸಿವಿಲ್ ಇಂಜಿನಿಯರ್ ರಾಹುಲ್, ಸೋಜಾ ಸಂಸ್ಥೆಯ ಮಾಲೀಕರಾದ ಅಲ್ಫೋನ್ಸ್ ಫ್ರಾoಕೋ, ಮೇನೇಜರ್ ಲ್ಯಾನ್ಸಿ ಡಿ.ಸೋಜಾ, ರಮೇಶ್, ಪವಿತ್ರ, ಶಶಿಕಲಾ, ಹಾಗೂ, ಕು. ಮೀನಾಕ್ಷಿ ಹಾಜರಿದ್ದರು.

Related posts

ಗುರುವಾಯನಕೆರೆ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್‌ ಪೂಂಜರಿಗೆ ತಾಲೂಕು ಒಕ್ಕಲಿಗ ಸಮುದಾಯದಿಂದ ಗೌರವಾರ್ಪಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉಜಿರೆ ಎರ್ನೋಡಿ ಶ್ರೀ ಕ್ಷೇತ್ರ ನಾಗಬನದಲ್ಲಿ ನಾಗರ ಪಂಚಮಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!