September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ರಾಂತಿವೀರ ಮಂಜ ಬೈದ್ಯರ ಕಂಚಿನ ಪುತ್ಥಳಿ ನಿರ್ಮಾಣ ಆಗಬೇಕು: ಕನ್ಯಾಡಿ ಶ್ರೀ

ಬೆಳ್ತಂಗಡಿ: ಕ್ರಾಂತಿವೀರ ಉಪ್ಪಿನಂಗಡಿ ಮಂಜ ಬೈದ್ಯರ ಸಮಗ್ರ ಹೋರಾಟ, ಬಲಿದಾನದ ವಿವರವನ್ನು ಒಳಗೊಂಡ ‘ಕ್ರಾಂತಿ ವೀರ ಮಂಜ ಬೈದ್ಯ’ ಪುಸ್ತಕವನ್ನು ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಬಿಡುಗಡೆ ಗೊಳಿಸಿದರು.

ಕ್ರಾಂತಿವೀರ ಮಂಜ ಬೈದ್ಯರ ಕಥೆ ಬರಿಯ ಇತಿಹಾಸ ಮಾತ್ರವಲ್ಲ, ಅದು ಯುವ ಸಮುದಾಯದ ಭವಿಷ್ಯದ ದೃಷ್ಟಿಯಿಂದ ರಾಷ್ಟ್ರೀಯ ಪ್ರಜ್ಞೆಯೂ ಹೌದು. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ವೀರ ಯೋಧರ ಪುತ್ಥಳಿ ನಿರ್ಮಿಸಲು ಯೋಜನೆ ಹಮ್ಮಿಕೊಳ್ಳಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಅಧ್ಯಕ್ಷ ಸಂಪತ್ ಬಿ ಸುವರ್ಣ, ಗೌರವ ಸಲಹೆಗಾರ ಭುಜಬಲಿ ಧರ್ಮಸ್ಥಳ, ಸಂಚಾಲಕರಾದ ಬಾಲಕೃಷ್ಣ ಶೆಟ್ಟಿ, ಶಶಿಧರ ಕಲ್ಮoಜ, ಎಂ.ಕೆ. ಸಮಿತಿ ಸದಸ್ಯರುಗಳಾದ ಪ್ರಸಾದ್, ಗುರುರಾಜ ಗುರಿಪಲ್ಲ , ರಮೇಶ್ ಧರ್ಮಸ್ಥಳ, ಪುರುಷೋತ್ತಮ ಧರ್ಮಸ್ಥಳ, ಸುನಿಲ್ ಕನ್ಯಾಡಿ ,ರಾಘವೇಂದ್ರ ಗೌಡ, ರವೀಂದ್ರ ಅರಳಪದವು ,ಗುರು ಪ್ರಸಾದ್ ಉಜಿರೆ,ರೂಪೇಶ ಧರ್ಮಸ್ಥಳ, ಉಪಸ್ಥಿತರಿದ್ದರು.

Related posts

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಶ್ರೀ ಗುರುದೇವ ಸಹಕಾರ ಸಂಘದ 28ನೇ ಶಾಖೆ ಗುರುಪುರ-ಕೈಕಂಬದಲ್ಲಿ ಉದ್ಘಾಟನೆ

Suddi Udaya

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya
error: Content is protected !!