26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ನಾವೂರು ಶಕ್ತಿ ಕೇಂದ್ರದ ವತಿಯಿಂದ ದೇವರಿಗೆ ವಿಶೇಷ ಪೂಜೆ

ನಾವೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಾವೂರು ಶಕ್ತಿ ಕೇಂದ್ರದ ವತಿಯಿಂದ ನಾವೂರಿನ ಶ್ರೀ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಇಂದು(ಜೂ.10) ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಂದಿನ ದಿನಗಳಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಹೆಚ್ಚು ವರ್ಷಗಳ ಕಾಲ ದೇಶದ ಸೇವೆ ಮಾಡಲು ಹಾಗೂ ಅವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ದೊರೆಯಲಿ ಎಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಸುವರ್ಣ, ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸೇವಾಟ್ರಸ್ಟ್ ಅಧ್ಯಕ್ಷ ಹರೀಶ್ ಸಾಲಿಯಾನ್, ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್ ನಾವೂರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಪಕ್ಷದ ಹಿರಿಯ-ಕಿರಿಯ ಕಾರ್ಯಕರ್ತರು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya
error: Content is protected !!