26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವರ ಆಶ್ರಯದಲ್ಲಿ ಗರ್ಡಾಡಿ ಹಾಗೂ ಪಡಂಗಡಿ ಗ್ರಾಮದ ರೈತರಿಗೆ ರಿಯಾಯಿತಿ ದರದಲ್ಲಿ ಮೈಲು ತುತ್ತು ವಿತರಣೆ ಕಾರ್ಯಕ್ರಮ, ಹಾಗೂ ಸಂಘದ ವ್ಯಾಪ್ತಿಯ ಶಾಲೆಗಳ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮತ್ತು ಗ್ರಾಮೀಣ ಜನರಿಗೆ ಅನುಕೂಲವಾಗವಂತೆ ಸಂಘದ ಕಚೇರಿಯಲ್ಲಿ ಈ ಸ್ಟ್ಯಾಂಪ್ ಸೌಲಭ್ಯ ಕೇಂದ್ರವನ್ನು ಶಾಸಕ ಹರೀಶ್ ಪೂಂಜಾ ರವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ, ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ಬ್ಯಾಂಕಿನ ಸಿಬ್ಬಂದಿ ವರ್ಗ ಹಾಗೂ ಗ್ರಾಮದ ವ್ಯಾಪ್ತಿಯ ಶಾಲೆಗಳ ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ಬ್ಯಾಂಕಿನ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಧನ್ಯವಾದ ನೀಡಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಬಳಂಜ-ಪೆರೋಡಿತ್ತಾಯಕಟ್ಟೆ, ಆನೆಪಿಲ, ಅಟ್ಲಾಜೆ, ಬಳಂಜ ದೇವಸ್ಥಾನ ರಸ್ತೆ ಡಾಂಬರೀಕರಣ ಹಾಗೂ ಶಾಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.2 ಕೋಟಿ ಅನುದಾನ ಮಂಜೂರು

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!