29.3 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪೆರಿಂಜೆ : ರಸಿಕ ಕಂಬಳಿ ನಿಧನ

ಬೆಳ್ತಂಗಡಿ: ಮೂಡಬಿದಿರೆ ಮಹಾವೀರ ಕಾಲೇಜು ಬಳಿಯ ಕಂಬಳಿ ಬಾಗ್ ನಿವಾಸಿ, ಭಾರತೀಯ ಜೈನ್ ಮಿಲನ್ ವಲಯ 8ರ ನಿರ್ದೇಶಕ, ಪೆರಿಂಜೆ ಗುತ್ತು ಜಯರಾಜ ಕಂಬಳಿರವರ ಪತ್ನಿ ರಸಿಕ ಕಂಬಳಿರವರು ಇಂದು(ಜೂ.10) ನಿಧನರಾಗಿದ್ದಾರೆ.

ಮೃತರು ಪತಿ , ಮಕ್ಕಳಾದ ನೌವೇಶ್ ಕಂಬಳಿ, ನವ್ಯ ಕಂಬಳಿ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ..

Related posts

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya
error: Content is protected !!