July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ: ಭಾರತ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಗಳಾಗಿ 12 ವರ್ಷ ಪೂರೈಸಿದ ಪ್ರಯುಕ್ತ, ಬೆಳ್ತಂಗಡಿ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಸನ್ನಿಧಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್. ಪ್ರಶಾಂತ್ ಪೂಜಾರಿ ಪಾರೆಂಕಿ, ಎಸ್ ಸಿ ಮೋರ್ಚಾದ ಅಧ್ಯಕ್ಷ ಈಶ್ವರ ಭೈರ , ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಪ್ರಭು, ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ , ಬೆಳ್ತಂಗಡಿ ಮಂಡಲದ ಉಪಾಧ್ಯಕ್ಷ ಗಿರೀಶ್ ಡೊಂಗ್ರೆ, ನಗರ ಪಂಚಾಯತಿ ಮಾಜಿ ಅಧ್ಯಕ್ಷ ವೀಣಾ ವಿನೋದ್ ಕುಮಾರ್, ಪ್ರಮುಖರಾದ ಗಣೇಶ್ ಲಾಯಿಲ, ಅರವಿಂದ, ಸುಧಾಕರ್ ಬಿ ಎಲ್, ಪದ್ಮ ಕುಮಾರ್, ಪ್ರಸನ್ನ, ಪ್ರಕಾಶ್ ಆಚಾರ್ಯ, ಅಂಬರೀಶ್, ಚಂದ್ರಹಾಸ ಮೇಲಂತಬೆಟ್ಟು, ಮಹೇಶ್ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya
error: Content is protected !!