29.3 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

ಲಾಯಿಲ: ಪ್ರಧಾನಿ ನರೇಂದ್ರ ಮೋದಿಜೀ ಯವರು ದೇಶದ ಪ್ರಧಾನಿಯಾಗಿ ಸಾರ್ಥಕ 12 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅವರಿಗೆ ದೇಶಸೇವೆ ಮಾಡಲು ಇನಷ್ಟು ಶಕ್ತಿಯನ್ನು ನೀಡಲೆಂದು ಲಾಯಿಲ ಶಕ್ತಿಕೇಂದ್ರ ವತಿಯಿಂದ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು.

ಈ ಸಂದರ್ಭ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಭೈರ, ಯುವ ಮೋರ್ಚಾ ಉಪಾಧ್ಯಕ್ಷ ಗಣೇಶ್ ಲಾಯಿಲ, ಶಕ್ತಿ ಕೇಂದ್ರ ಅಧ್ಯಕ್ಷ ಗಣೇಶ್ ಕನ್ನಾಜೆ, ಯುವಮೋರ್ಚಾ ಕಾರ್ಯದರ್ಶಿ ಜಗದೀಶ್ ಕನ್ನಾಜೆ, ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯ ಸುಧಾಕರ್ ಬಿ.ಎಲ್, ಹಿರಿಯರಾದ ರುಕ್ಮಯ ಕನ್ನಾಜೆ, ಚಂದ್ರಕಾಂತ್ ಪಡ್ಲಾಡಿ ಉಪಸ್ಥಿತರಿದ್ದರು.

Related posts

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya
error: Content is protected !!