ಬೆಳ್ತಂಗಡಿ: 2025-26 ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಜಿ. ಕೆ. ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಏಳನೇ ರ್ಯಾಂಕ್ ಗಳಿಸಿದ ಚಿನ್ಮಯ್ ಇವರನ್ನು ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದಿಂದ ವಿಶೇಷವಾಗಿ ಗೌರವಿಸಲಾಯಿತು.
ಬೆಳ್ತಂಗಡಿ: 2025-26 ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಜಿ. ಕೆ. ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಏಳನೇ ರ್ಯಾಂಕ್ ಗಳಿಸಿದ ಚಿನ್ಮಯ್ ಇವರನ್ನು ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದಿಂದ ವಿಶೇಷವಾಗಿ ಗೌರವಿಸಲಾಯಿತು.
