24 C
ಪುತ್ತೂರು, ಬೆಳ್ತಂಗಡಿ
June 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಸುಮಾರು 14 ವರ್ಷ ಕಾಲ ಬೆಳ್ತಂಗಡಿಯ ಸೋಜಾ ಸಂಸ್ಥೆಯಲ್ಲಿ ಕೆಲಸ ಮಾಡಿದ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭವು ಜೂ.10 ರಂದು ಸೋಜಾ ಇಲೆಕ್ಟ್ರಾನಿಕ್ಸ್ ನ ಸಂಸ್ಥೆಯಲ್ಲಿ ನಡೆಯಿತು.

ಈ ವೇಳೆ ರಮೇಶ್ ರವರನ್ನು ಗೌರವಿಸಿ ಸಂಸ್ಥೆಯ ವತಿಯಿಂದ ರೆಫ್ರಿಜರೇಟರ್ ನ್ನು ಕೊಡುಗೆಯಾಗಿ ನೀಡಲಾಯಿತು.

ಸಮಾರಂಭದಲ್ಲಿ ಸಂತ ಲೋರೆನ್ಸ್ ಚರ್ಚ್ ಬೆಳ್ತಂಗಡಿ ಇಲ್ಲಿಯ ಪ್ರಧಾನ ಧರ್ಮಗುರುಗಳಾದ ವಂ. ಜೋಸ್ ಅಯಂಕುಡಿ, ವಿಜಯವಾಣಿ ವರದಿಗಾರ ಮನೋಹರ್ ಬಳoಜ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ ಬಿ., ಸಿವಿಲ್ ಇಂಜಿನಿಯರ್ ರಾಹುಲ್, ಸೋಜಾ ಸಂಸ್ಥೆಯ ಮಾಲೀಕರಾದ ಅಲ್ಫೋನ್ಸ್ ಫ್ರಾoಕೋ, ಮೇನೇಜರ್ ಲ್ಯಾನ್ಸಿ ಡಿ.ಸೋಜಾ, ರಮೇಶ್, ಪವಿತ್ರ, ಶಶಿಕಲಾ, ಹಾಗೂ, ಕು. ಮೀನಾಕ್ಷಿ ಹಾಜರಿದ್ದರು.

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya
error: Content is protected !!