July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

ಓಡಿಲ್ನಾಳ: ಸರಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಎಲ್ ಕೆ ಜಿ ಮತ್ತು ಯು ಕೆ ಜಿ ವಿದ್ಯಾರ್ಥಿಗಳಿಗೆ ದಿ lಎಂ ಪ್ರಭಾಕರ ಶೆಣೈ ಮದ್ದಡ್ಕ ಇವರ ಕುಟುಂಬಸ್ಥರು ಹಾಗೂ ದಾನಿಗಳ ನೆರವಿನಿಂದ ಸಮವಸ್ತ್ರ ಬ್ಯಾಗ್, ಪಠ್ಯಪುಸ್ತಕ ವಿತರಣೆ ಹಾಗೂ ಮುಳಿಯ ಜ್ಯುವೆಲ್ಲರ್ಸ್ ಬೆಳ್ತಂಗಡಿ ವತಿಯಿಂದ 1, 2,3ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲರ್ಸ್ ಇದರ ವ್ಯವಸ್ಥಾಪಕ ಲೋಹಿತ್, ಹಿರಿಯ ಮ್ಯಾನೇಜರ್ ವಿದ್ಯಾರ್ಥಿ ಪೋಷಕ ಹರೀಶ್ ಆಚಾರ್ಯ, ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ. ಉಪಾಧ್ಯಕ್ಷರಾದ ಶ್ರೀಮತಿ ನಸೀಮ. ಮತ್ತು ಎಸ್‌ ಡಿ ಎಂ ಸಿ ಸರ್ವ ಸದಸ್ಯರು ಮತ್ತು ಮುಖ್ಯೋಪಾಧ್ಯಾಯರಾ ಶ್ರೀಮತಿ ಉಷಾ ಪಿ., ಶಿಕ್ಷಕ ಜಯರಾಜ್ ಜೈನ್ ಉಪಸ್ಥಿತರಿದ್ದರು. ಶ್ರೀಮತಿ ನಯನ.ಟಿ ಧನ್ಯವಾದ ಕೋರಿದರು. ಶಿಕ್ಷಕವೃಂದ ವಿದ್ಯಾರ್ಥಿ ಪೋಷಕರು ಹಾಜರಿದ್ದರು.

Related posts

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya
error: Content is protected !!