29.3 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

ಓಡಿಲ್ನಾಳ: ಸರಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಎಲ್ ಕೆ ಜಿ ಮತ್ತು ಯು ಕೆ ಜಿ ವಿದ್ಯಾರ್ಥಿಗಳಿಗೆ ದಿ lಎಂ ಪ್ರಭಾಕರ ಶೆಣೈ ಮದ್ದಡ್ಕ ಇವರ ಕುಟುಂಬಸ್ಥರು ಹಾಗೂ ದಾನಿಗಳ ನೆರವಿನಿಂದ ಸಮವಸ್ತ್ರ ಬ್ಯಾಗ್, ಪಠ್ಯಪುಸ್ತಕ ವಿತರಣೆ ಹಾಗೂ ಮುಳಿಯ ಜ್ಯುವೆಲ್ಲರ್ಸ್ ಬೆಳ್ತಂಗಡಿ ವತಿಯಿಂದ 1, 2,3ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲರ್ಸ್ ಇದರ ವ್ಯವಸ್ಥಾಪಕ ಲೋಹಿತ್, ಹಿರಿಯ ಮ್ಯಾನೇಜರ್ ವಿದ್ಯಾರ್ಥಿ ಪೋಷಕ ಹರೀಶ್ ಆಚಾರ್ಯ, ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ. ಉಪಾಧ್ಯಕ್ಷರಾದ ಶ್ರೀಮತಿ ನಸೀಮ. ಮತ್ತು ಎಸ್‌ ಡಿ ಎಂ ಸಿ ಸರ್ವ ಸದಸ್ಯರು ಮತ್ತು ಮುಖ್ಯೋಪಾಧ್ಯಾಯರಾ ಶ್ರೀಮತಿ ಉಷಾ ಪಿ., ಶಿಕ್ಷಕ ಜಯರಾಜ್ ಜೈನ್ ಉಪಸ್ಥಿತರಿದ್ದರು. ಶ್ರೀಮತಿ ನಯನ.ಟಿ ಧನ್ಯವಾದ ಕೋರಿದರು. ಶಿಕ್ಷಕವೃಂದ ವಿದ್ಯಾರ್ಥಿ ಪೋಷಕರು ಹಾಜರಿದ್ದರು.

Related posts

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಮೇ 24: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
error: Content is protected !!