26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

ಗೇರುಕಟ್ಟೆ: ಜೆ. ಕೆ. ನಿವಾಸಿ, ಕರಾಯ ಮೂರ್ತೆದಾರರ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷ, ತಣ್ಣೀರುಪಂತ ಮತ್ತು ಕಳಿಯ ಸಹಕಾರ ಸಂಘದ ಮಾಜಿ ಅಧ್ಯಕ್ಷರು, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ಬೆಳ್ತಂಗಡಿ ಬಿಲ್ಲವ ಸಂಘದ ಮಾಜಿ ನಿರ್ದೇಶಕ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆಗೈಯ್ಯುತ್ತಿರುವ ಎಂ. ಜನಾರ್ದನ ಪೂಜಾರಿ ಮತ್ತು ಕೆ. ಕಮಲಾವತಿ ದಂಪತಿಯ ವೈವಾಹಿಕ 70ನೇ ವರ್ಷದ ಸಂಭ್ರಮ ಜೂ. 14ರಂದು ಗೇರುಕಟ್ಟೆ ಸಹಕಾರಿ ಸೌಧದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10.30ರಿಂದ ಪಣಕಜೆ ನಾದ ಪ್ರಿಯ ಸಂಕೀರ್ತನ ತಂಡದಿಂದ ಭಜನಾ ಸಂಕೀರ್ತನೆ ನಡೆಯಲಿದೆ.

Related posts

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

Suddi Udaya

ಬೆಳ್ತಂಗಡಿ ತಾಲೂಕಿನ 212 ಫಲಾಭನುವಿಗಳಿಗೆ ವಿದ್ಯುತ್ ಚಾಲಿತ: ಹೊಲಿಗೆ ಯಂತ್ರ ಹಾಗೂ ಉಪಕರಣಗಳ ವಿತರಣೆ

Suddi Udaya

ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya
error: Content is protected !!