July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

ಓಡಿಲ್ನಾಳ: ಸರಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಎಲ್ ಕೆ ಜಿ ಮತ್ತು ಯು ಕೆ ಜಿ ವಿದ್ಯಾರ್ಥಿಗಳಿಗೆ ದಿ lಎಂ ಪ್ರಭಾಕರ ಶೆಣೈ ಮದ್ದಡ್ಕ ಇವರ ಕುಟುಂಬಸ್ಥರು ಹಾಗೂ ದಾನಿಗಳ ನೆರವಿನಿಂದ ಸಮವಸ್ತ್ರ ಬ್ಯಾಗ್, ಪಠ್ಯಪುಸ್ತಕ ವಿತರಣೆ ಹಾಗೂ ಮುಳಿಯ ಜ್ಯುವೆಲ್ಲರ್ಸ್ ಬೆಳ್ತಂಗಡಿ ವತಿಯಿಂದ 1, 2,3ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲರ್ಸ್ ಇದರ ವ್ಯವಸ್ಥಾಪಕ ಲೋಹಿತ್, ಹಿರಿಯ ಮ್ಯಾನೇಜರ್ ವಿದ್ಯಾರ್ಥಿ ಪೋಷಕ ಹರೀಶ್ ಆಚಾರ್ಯ, ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ. ಉಪಾಧ್ಯಕ್ಷರಾದ ಶ್ರೀಮತಿ ನಸೀಮ. ಮತ್ತು ಎಸ್‌ ಡಿ ಎಂ ಸಿ ಸರ್ವ ಸದಸ್ಯರು ಮತ್ತು ಮುಖ್ಯೋಪಾಧ್ಯಾಯರಾ ಶ್ರೀಮತಿ ಉಷಾ ಪಿ., ಶಿಕ್ಷಕ ಜಯರಾಜ್ ಜೈನ್ ಉಪಸ್ಥಿತರಿದ್ದರು. ಶ್ರೀಮತಿ ನಯನ.ಟಿ ಧನ್ಯವಾದ ಕೋರಿದರು. ಶಿಕ್ಷಕವೃಂದ ವಿದ್ಯಾರ್ಥಿ ಪೋಷಕರು ಹಾಜರಿದ್ದರು.

Related posts

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya
error: Content is protected !!