30.9 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

ಓಡಿಲ್ನಾಳ: ಸರಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಎಲ್ ಕೆ ಜಿ ಮತ್ತು ಯು ಕೆ ಜಿ ವಿದ್ಯಾರ್ಥಿಗಳಿಗೆ ದಿ lಎಂ ಪ್ರಭಾಕರ ಶೆಣೈ ಮದ್ದಡ್ಕ ಇವರ ಕುಟುಂಬಸ್ಥರು ಹಾಗೂ ದಾನಿಗಳ ನೆರವಿನಿಂದ ಸಮವಸ್ತ್ರ ಬ್ಯಾಗ್, ಪಠ್ಯಪುಸ್ತಕ ವಿತರಣೆ ಹಾಗೂ ಮುಳಿಯ ಜ್ಯುವೆಲ್ಲರ್ಸ್ ಬೆಳ್ತಂಗಡಿ ವತಿಯಿಂದ 1, 2,3ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲರ್ಸ್ ಇದರ ವ್ಯವಸ್ಥಾಪಕ ಲೋಹಿತ್, ಹಿರಿಯ ಮ್ಯಾನೇಜರ್ ವಿದ್ಯಾರ್ಥಿ ಪೋಷಕ ಹರೀಶ್ ಆಚಾರ್ಯ, ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ. ಉಪಾಧ್ಯಕ್ಷರಾದ ಶ್ರೀಮತಿ ನಸೀಮ. ಮತ್ತು ಎಸ್‌ ಡಿ ಎಂ ಸಿ ಸರ್ವ ಸದಸ್ಯರು ಮತ್ತು ಮುಖ್ಯೋಪಾಧ್ಯಾಯರಾ ಶ್ರೀಮತಿ ಉಷಾ ಪಿ., ಶಿಕ್ಷಕ ಜಯರಾಜ್ ಜೈನ್ ಉಪಸ್ಥಿತರಿದ್ದರು. ಶ್ರೀಮತಿ ನಯನ.ಟಿ ಧನ್ಯವಾದ ಕೋರಿದರು. ಶಿಕ್ಷಕವೃಂದ ವಿದ್ಯಾರ್ಥಿ ಪೋಷಕರು ಹಾಜರಿದ್ದರು.

Related posts

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya
error: Content is protected !!