July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿತಗೊಂಡಿದ್ದ ಅಂಬಡಬೆಟ್ಟು ತಾತ್ಕಾಲಿಕ ರಸ್ತೆಗೆ ಶಾಸಕ ಹರೀಶ್ ಪೂಂಜರ ಸ್ಪಂದನೆ

ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡಬೆಟ್ಟು ಸೇತುವೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆಯು ಜೂ. 9ರಂದು ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು ಇದಕ್ಕೆ ಶಾಸಕ ಹರೀಶ್ ಪೂಂಜರು ಸ್ಪಂದನೆ ನೀಡಿದ್ದು ಇಂದು ತಾತ್ಕಾಲಿಕ ರಸ್ತೆಗೆ ಮರು ಜೀವ ಬಂದಂತಾಗಿದೆ.

ರಸ್ತೆ ಕೊಚ್ಚಿ ಹೋದ ಪರಿಣಾಮ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸಾರ್ವಜನಿಕರ ಕಾಲ್ನಡಿಗೆಗೂ ಅಸಾಧ್ಯವಾಗಿದ್ದು ಇಂದು ಹಿಟಾಚಿ ಮೂಲಕ ಮಣ್ಣು ಹಾಕಿ ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಈ ರಸ್ತೆಯಲ್ಲಿ ಮತ್ತೆ ಸಂಚಾರವನ್ನು ಬೆಳೆಸಬಹುದಾಗಿದೆ .ಸಮಸ್ಯೆಗೆ ತ್ವರಿತ ಸ್ಪಂದನೆ ನೀಡಿ ರಸ್ತೆ ಸಂಪರ್ಕ ಒದಗಿಸಿದ ಶಾಸಕ ಹರೀಶ್ ಪೂಂಜರಿಗೆ ಈ ಭಾಗದ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ “ಹದಿಹರೆಯ ಅರಿವಿನ ಪಯಣ” ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!