30.9 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

ಗೇರುಕಟ್ಟೆ: ಜೆ. ಕೆ. ನಿವಾಸಿ, ಕರಾಯ ಮೂರ್ತೆದಾರರ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷ, ತಣ್ಣೀರುಪಂತ ಮತ್ತು ಕಳಿಯ ಸಹಕಾರ ಸಂಘದ ಮಾಜಿ ಅಧ್ಯಕ್ಷರು, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ಬೆಳ್ತಂಗಡಿ ಬಿಲ್ಲವ ಸಂಘದ ಮಾಜಿ ನಿರ್ದೇಶಕ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆಗೈಯ್ಯುತ್ತಿರುವ ಎಂ. ಜನಾರ್ದನ ಪೂಜಾರಿ ಮತ್ತು ಕೆ. ಕಮಲಾವತಿ ದಂಪತಿಯ ವೈವಾಹಿಕ 70ನೇ ವರ್ಷದ ಸಂಭ್ರಮ ಜೂ. 14ರಂದು ಗೇರುಕಟ್ಟೆ ಸಹಕಾರಿ ಸೌಧದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10.30ರಿಂದ ಪಣಕಜೆ ನಾದ ಪ್ರಿಯ ಸಂಕೀರ್ತನ ತಂಡದಿಂದ ಭಜನಾ ಸಂಕೀರ್ತನೆ ನಡೆಯಲಿದೆ.

Related posts

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya
error: Content is protected !!