July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

ಗೇರುಕಟ್ಟೆ: ಜೆ. ಕೆ. ನಿವಾಸಿ, ಕರಾಯ ಮೂರ್ತೆದಾರರ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷ, ತಣ್ಣೀರುಪಂತ ಮತ್ತು ಕಳಿಯ ಸಹಕಾರ ಸಂಘದ ಮಾಜಿ ಅಧ್ಯಕ್ಷರು, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ಬೆಳ್ತಂಗಡಿ ಬಿಲ್ಲವ ಸಂಘದ ಮಾಜಿ ನಿರ್ದೇಶಕ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆಗೈಯ್ಯುತ್ತಿರುವ ಎಂ. ಜನಾರ್ದನ ಪೂಜಾರಿ ಮತ್ತು ಕೆ. ಕಮಲಾವತಿ ದಂಪತಿಯ ವೈವಾಹಿಕ 70ನೇ ವರ್ಷದ ಸಂಭ್ರಮ ಜೂ. 14ರಂದು ಗೇರುಕಟ್ಟೆ ಸಹಕಾರಿ ಸೌಧದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10.30ರಿಂದ ಪಣಕಜೆ ನಾದ ಪ್ರಿಯ ಸಂಕೀರ್ತನ ತಂಡದಿಂದ ಭಜನಾ ಸಂಕೀರ್ತನೆ ನಡೆಯಲಿದೆ.

Related posts

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

Suddi Udaya
error: Content is protected !!