26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.15-21: ಬೆಳ್ತಂಗಡಿಯಲ್ಲಿ ಖ್ಯಾತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

ಬೆಳ್ತಂಗಡಿ: ಬೆಳಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ ಜೂ. 15ರಿಂದ ಜೂ.21 ರವರಗೆ ಪ್ರತಿದಿನ ಸಂಜೆ ಗಂಟೆ 6.೦೦ರಿಂದ 8.೦೦ ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ.

ಡಾ. ವೀಣಾ ಬನ್ನಂಜೆ ಅವರು ಕನ್ನಡದ ಪ್ರಸಿದ್ಧ ಲೇಖಕಿ, ಆಧ್ಯಾತ್ಮಿಕ ಚಿಂತಕಿ, ಮತ್ತು ಪ್ರಭಾವಿ ವಾಗ್ಮಿ, ಉಡುಪಿಯವರಾದ ಇವರು ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರ ಪುತ್ರಿ. ಸಾಹಿತ್ಯ ಮತ್ತು ತತ್ವಶಾಸ್ತçದಲ್ಲಿ ಅಪಾರ ಪಾಂಡಿತ್ಯ ಹೊಂದಿರುವ ಇವರು, ಧಾರ್ಮಿಕ ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದು ಇವರಿಂದ ಪ್ರವಚನ ನಡೆಯಲಿದೆ.

ಪ್ರತಿ ವರ್ಷವೂ ಬೆಳ್ತಂಗಡಿಯ ಸಮಾಜ ಮಂದಿರದಲ್ಲಿ ಸಂಪೂರ್ಣ ರಾಮಾಯಣ ಪ್ರವಚನವನ್ನು ನಡೆಯುತ್ತಿದ್ದು ನೂರಾರು ಆಸಕ್ತರು ಭಾಗವಹಿಸುತ್ತಿದ್ದರು. ರಾಮಾಯಣ ಕಥಾ ಮಾಲಿಕೆಯನ್ನು ತಿಳಿಸುವ ಉದ್ದೇಶದಿಂದ ಸಂಘಟಕರು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!