26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಪಟ್ರಮೆ ಗ್ರಾಮದ ನಿವಾಸಿ ಲಕ್ಷಣ ಗೌಡ ಎಂಬುವವರಿಗೆ ಬಲಭಾಗದ ಮೆದುಳಿನ ಸ್ಟ್ರೋಕ್ ಸಂಭವಿಸಿದ್ದು ಮಂಗಳೂರಿನ ” ಫಸ್ಟ್ ನ್ಯೂರೋ ” ಆಸ್ಪತ್ರೆಗೆ ದಾಖಲಿಸಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಹಾಗೆಯೇ ಈಗ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಇದೀಗ ಆಸ್ಪತ್ರೆಯ ವೆಚ್ಚ ಸುಮಾರು 12 ಲಕ್ಷದವರೆಗೆ ಅಗಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಉಳಿತಾಯ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಬಳಸುತ್ತಿದ್ದರೂ, ಆಸ್ಪತ್ರೆಯ ಬಿಲ್‌ಗಳು ಮತ್ತು ನಡೆಯುತ್ತಿರುವ ಚಿಕಿತ್ಸಾ ವೆಚ್ಚಗಳನ್ನು ಪೂರೈಸಲು ಸಾಧ್ಯವಾಗದೆ ಅಗತ್ಯವಾದ ವೈದ್ಯಕೀಯ ಆರೈಕೆಯನ್ನು ಮುಂದುವರಿಸಲು ಆರ್ಥಿಕ ಸಹಾಯವನ್ನು ಕೇಳುತ್ತಿದ್ದೇವೆ.
Name: Yogisha
Mobile No: 9481979947
Account No: 45262858444
IFSC Code: SBIN0015317

Related posts

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ಚಲನಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಭೇಟಿ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya
error: Content is protected !!