29.3 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಪಟ್ರಮೆ ಗ್ರಾಮದ ನಿವಾಸಿ ಲಕ್ಷಣ ಗೌಡ ಎಂಬುವವರಿಗೆ ಬಲಭಾಗದ ಮೆದುಳಿನ ಸ್ಟ್ರೋಕ್ ಸಂಭವಿಸಿದ್ದು ಮಂಗಳೂರಿನ ” ಫಸ್ಟ್ ನ್ಯೂರೋ ” ಆಸ್ಪತ್ರೆಗೆ ದಾಖಲಿಸಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಹಾಗೆಯೇ ಈಗ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಇದೀಗ ಆಸ್ಪತ್ರೆಯ ವೆಚ್ಚ ಸುಮಾರು 12 ಲಕ್ಷದವರೆಗೆ ಅಗಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಉಳಿತಾಯ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಬಳಸುತ್ತಿದ್ದರೂ, ಆಸ್ಪತ್ರೆಯ ಬಿಲ್‌ಗಳು ಮತ್ತು ನಡೆಯುತ್ತಿರುವ ಚಿಕಿತ್ಸಾ ವೆಚ್ಚಗಳನ್ನು ಪೂರೈಸಲು ಸಾಧ್ಯವಾಗದೆ ಅಗತ್ಯವಾದ ವೈದ್ಯಕೀಯ ಆರೈಕೆಯನ್ನು ಮುಂದುವರಿಸಲು ಆರ್ಥಿಕ ಸಹಾಯವನ್ನು ಕೇಳುತ್ತಿದ್ದೇವೆ.
Name: Yogisha
Mobile No: 9481979947
Account No: 45262858444
IFSC Code: SBIN0015317

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya
error: Content is protected !!