July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

ಓಡಿಲ್ನಾಳ: ಸರಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಎಲ್ ಕೆ ಜಿ ಮತ್ತು ಯು ಕೆ ಜಿ ವಿದ್ಯಾರ್ಥಿಗಳಿಗೆ ದಿ lಎಂ ಪ್ರಭಾಕರ ಶೆಣೈ ಮದ್ದಡ್ಕ ಇವರ ಕುಟುಂಬಸ್ಥರು ಹಾಗೂ ದಾನಿಗಳ ನೆರವಿನಿಂದ ಸಮವಸ್ತ್ರ ಬ್ಯಾಗ್, ಪಠ್ಯಪುಸ್ತಕ ವಿತರಣೆ ಹಾಗೂ ಮುಳಿಯ ಜ್ಯುವೆಲ್ಲರ್ಸ್ ಬೆಳ್ತಂಗಡಿ ವತಿಯಿಂದ 1, 2,3ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲರ್ಸ್ ಇದರ ವ್ಯವಸ್ಥಾಪಕ ಲೋಹಿತ್, ಹಿರಿಯ ಮ್ಯಾನೇಜರ್ ವಿದ್ಯಾರ್ಥಿ ಪೋಷಕ ಹರೀಶ್ ಆಚಾರ್ಯ, ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ. ಉಪಾಧ್ಯಕ್ಷರಾದ ಶ್ರೀಮತಿ ನಸೀಮ. ಮತ್ತು ಎಸ್‌ ಡಿ ಎಂ ಸಿ ಸರ್ವ ಸದಸ್ಯರು ಮತ್ತು ಮುಖ್ಯೋಪಾಧ್ಯಾಯರಾ ಶ್ರೀಮತಿ ಉಷಾ ಪಿ., ಶಿಕ್ಷಕ ಜಯರಾಜ್ ಜೈನ್ ಉಪಸ್ಥಿತರಿದ್ದರು. ಶ್ರೀಮತಿ ನಯನ.ಟಿ ಧನ್ಯವಾದ ಕೋರಿದರು. ಶಿಕ್ಷಕವೃಂದ ವಿದ್ಯಾರ್ಥಿ ಪೋಷಕರು ಹಾಜರಿದ್ದರು.

Related posts

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya
error: Content is protected !!