29.3 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾಲೇದು: ತಮ್ಮಯ್ಯ ಪೂಜಾರಿ ನಿಧನ

ಬೆಳ್ತಂಗಡಿ : ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಆರೋದ್ದು ಕರಂಗೀಲು ನಿವಾಸಿ ತಮ್ಮಯ್ಯ ಪೂಜಾರಿ(65) ಅಲ್ಪ ಕಾಲದ ಅಸೌಖ್ಯದಿಂದ ಜೂ. 11 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಸುಶೀಲಾ, ಮಕ್ಕಳಾದ ಪವಿತ್ರಾ, ರಾಜೇಶ್ ಹಾಗೂ ಸುಮಿತ್ರಾ, ಅಳಿಯರಾದ ಸುರೇಶ್ ಮತ್ತು ಗಿರೀಶ್, ಸೊಸೆ ಶೋಭಾ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!