28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಬೆಳ್ತಂಗಡಿ: ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಾಲೆಯ ಸುಮಾರು 35 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಾಲಾ ಬ್ಯಾಗುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಳಿಯ ಜ್ಯುವೆಲ್ಲರ್ಸ್ ಸಿಬ್ಬಂದಿಗಳಾದ ಕು|ಜಯಲಕ್ಷ್ಮೀ , ಕೃಷ್ಣಪ್ಪ, ಅಭಿಷೇಕ್ ,ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಕೂಸಪ್ಪ ಗೌಡ, ಸದಸ್ಯರಾದ ಶಿವಪ್ರಸಾದ್ ಕೆ ಮತ್ತು ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು.

ಈ ವೇಳೆ ಮಾತನಾಡಿದ ನಿವೃತ್ತ ಮುಖ್ಯ ಶಿಕ್ಷಕ ಜಿ ಮಂಜುನಾಥ ರವರು ಗ್ರಾಮೀಣ ಶಾಲೆಯ ಮಕ್ಕಳಿಗೆ ಗುಣಮಟ್ಟದ ಬ್ಯಾಗುಗಳನ್ನು ನೀಡುವುದರ ಮೂಲಕ ಮುಳಿಯ ಜ್ಯುವೆಲ್ಲರ್ಸ್ ಬೆಳ್ತಂಗಡಿ ಇವರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವುದರೊಂದಿಗೆ ತಮ್ಮ ಔದಾರ್ಯ ಮತ್ತು ಉಪಕಾರದ ಗುಣವನ್ನು ಸಾಕ್ಷೀಕರಿಸಿದರು ಎಂದರು.

Related posts

ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಒಂದು ದಿನದ ಪುನರ್ಮನನ ಶಿಬಿರ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya
error: Content is protected !!