28.1 C
ಪುತ್ತೂರು, ಬೆಳ್ತಂಗಡಿ
September 10, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

ಕುವೆಟ್ಟು: ಇಲ್ಲಿಯ ಮದ್ದಡ್ಕ ಮಸೀದಿಯ ಬಳಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತವಾದ ಘಟನೆ ಜೂ.11ರoದು ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಬೈಕ್ ಸವಾರರು ಮನೆಯಿoದ ಹೊರಟು ರಸ್ತೆ ದಾಟುವ ಸoದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಳ್ತಂಗಡಿ ಸoಚಾರಿ ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!