29.3 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿರ್ಲಾಲು : ಮೊಂಟ ಮೂಲ್ಯ ನಿಧನ

ಶಿರ್ಲಾಲು : ಇಲ್ಲಿಯ ಕೊಚೋಟ್ಟು ನಿವಾಸಿ ಮೊಂಟ ಮೂಲ್ಯ (70ವ)ರವರು ಅಸೌಖ್ಯದಿಂದ ಜೂ.11ರಂದು ನಿಧನರಾದರು.

ಮೃತರು ಪತ್ನಿ ಲಕ್ಷ್ಮೀ, ಮೂವರು ಸುರೇಶ್, ಗಣೇಶ್, ದಿನೇಶ್, ಪುತ್ರಿ ಪೂರ್ಣಿಮಾ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

Suddi Udaya

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya
error: Content is protected !!