July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂ.12 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಪ್ರತ್ಯುಶ್ ಹಾಗೂ ಶಾಲಾ ಉಪ ನಾಯಕಿಯಾಗಿ ಧನ್ವಿ ಭಂಡಾರಿ ಇವರನ್ನು ಆಯ್ಕೆ ಮಾಡಿರುತ್ತಾರೆ.
ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ರಿತ್ವಿ ಕಾರಂತ್, ನೀರಾವರಿ ಮಂತ್ರಿ ರುಷ ಮೆಹಕ್, ಸಾಂಸ್ಕೃತಿಕ ಮಂತ್ರಿ ಗ್ರೀಷ್ಮ ಎಚ್ ಬಂಗೇರ, ಆರೋಗ್ಯ ಮಂತ್ರಿ ರಚನಾ, ಕ್ರೀಡಾ ಮಂತ್ರಿ ನಿಶಾ, ಶಿಸ್ತು ಮಂತ್ರಿಯಾಗಿ ರಿದ್ವಿಕ್.ಆರ್ ಜೈನ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ.

ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಹಾಗೂ ಪ್ರತಿ ಸ್ಪರ್ಧಿಗಳನ್ನು ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ

Suddi Udaya
error: Content is protected !!