July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

ಬೆಳಾಲು: ಇಲ್ಲಿಯ ಮಿನಂದೇಲು ಬಳಿ ಸ್ಕೂಟಿಯೊಂದು ಹೊತ್ತಿ ಉರಿದ ಘಟನೆ ಜೂ.12ರಂದು ಬೆಳಿಗ್ಗೆ ನಡೆದಿದೆ.

ಸ್ಕೂಟಿ ಸವಾರ ಬೆಳಾಲಿನ ಮೋಹನ್ ಕಾಡಂಡ ಹಾಗೂ ಮಗು ಹೋಗುತ್ತಿರುವ ವೇಳೆ ತಾಂತ್ರಿಕ ಸಮಸ್ಯೆಯಿಂದ ಬೆಂಕಿ ಹತ್ತಿಕೊಂಡಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತೆಗೆ ದಾಖಲಿಸಲಾಗಿದೆ.
ದೃಶ್ಯ ಮೊಬೈಲ್ ನಲ್ಲಿ ಸೆರೆ👇🏻👇🏻👇🏻
https://www.instagram.com/reels/DZewsLEPJUB

Related posts

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya
error: Content is protected !!