29 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

ಬೆಳಾಲು: ಇಲ್ಲಿಯ ಮಿನಂದೇಲು ಬಳಿ ಸ್ಕೂಟಿಯೊಂದು ಹೊತ್ತಿ ಉರಿದ ಘಟನೆ ಜೂ.12ರಂದು ಬೆಳಿಗ್ಗೆ ನಡೆದಿದೆ.

ಸ್ಕೂಟಿ ಸವಾರ ಬೆಳಾಲಿನ ಮೋಹನ್ ಕಾಡಂಡ ಹಾಗೂ ಮಗು ಹೋಗುತ್ತಿರುವ ವೇಳೆ ತಾಂತ್ರಿಕ ಸಮಸ್ಯೆಯಿಂದ ಬೆಂಕಿ ಹತ್ತಿಕೊಂಡಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತೆಗೆ ದಾಖಲಿಸಲಾಗಿದೆ.
ದೃಶ್ಯ ಮೊಬೈಲ್ ನಲ್ಲಿ ಸೆರೆ👇🏻👇🏻👇🏻
https://www.instagram.com/reels/DZewsLEPJUB

Related posts

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಕೇಂದ್ರ ಬಜೆಟ್ 2026-2027:ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್: ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ‘ಓಶಿಯನ್ ಎಂಪೈರ್ ಮಲ್ಟಿಕ್ಯೂಸಿನ್ ರೆಸ್ಟೊರೆಂಟ್’ ಉದ್ಘಾಟನೆ

Suddi Udaya
error: Content is protected !!